ಚನ್ನರಾಯಪಟ್ಟಣ: ಪಟ್ಟಣದ ಗಣಪತಿ ಪೆಂಡಾಲ್ನ ಮುಖ್ಯ ರಸ್ತೆಯ ಮಧ್ಯ ಭಾಗದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ. ಬೃಹತ್ ಗುಂಡಿಯಿಂದ ಸಾವು ನೋವು ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಗುಂಡಿ ಮುಚ್ಚುವ ಕಾರ್ಯ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಸ್ತೆ ಮಧ್ಯ ಭಾಗದಲ್ಲಿ ಬೃಹತ್ ಗುಂಡಿ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.