ಹಾಸನ: ತಾಲೂಕು ಕಟ್ಟಾಯ ಹೋಬಳಿ ಚೆನ್ನಂಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಸುಮಾರು ೪೦ ಮಂದಿ ಹಾಗೂ ಹಾಸನ ವಿಧಾನಸಭಾ ಕ್ಷೇತ್ರದಿಂದ ಸುಮಾರು ೨೦ ಮಂದಿ ಮುಖಂಡರು, ವಕೀಲರು ಮತ್ತು ರಾಜ್ಯ ಯುವ ಪ್ರಶಸ್ತಿ ವಿಜೇತ ಚೆನ್ನಂಗಿಹಳ್ಳಿ ಶ್ರೀಕಾಂತ್ ಇವರ ನೇತೃತ್ವದಲ್ಲಿ ಹಾಸನ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡರ ನಾಯಕತ್ವ ಮೆಚ್ಚಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.
ಶಾಸಕ ಪ್ರೀತಂ ಜೆ. ಗೌಡರ ನಾಯಕತ್ವ ಮೆಚ್ಚಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.