ಬೇಲೂರು: ಶ್ರೀ ಚನ್ನಕೇಶವ ಸ್ವಾಮಿ ದೇಗುಲ ರಸ್ತೆಯಲ್ಲಿರುವ ಶ್ರೀ ಸೀತಾರಾಮ ಆಂಜನೇಯ ದೇಗುಲದಲ್ಲಿ ಸಡಗರ ಸಂಭ್ರಮದಿಂದ ಶ್ರೀರಾಮ ನವಮಿ ಆಚರಿಸಲಾಯಿತು. ಶ್ರೀರಾಮ ಸೀತಾ ಆಂಜನೇಯ ಮೂರ್ತಿಗಳಿಗೆ ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಬೆಳಗಿನಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹತ್ವಾರ ಕುಟುಂಬದವರಿಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಶ್ರೀ ಸೀತಾರಾಮ ಆಂಜನೇಯ ದೇಗುಲದಲ್ಲಿ ಶ್ರೀರಾಮ ನವಮಿ ಆಚರಣೆ

Photo Credit :
Bharath
MANY DROPS MAKE AN OCEAN
Support NewsKarnataka's quality independent journalism with a small contribution.